6:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶೀಘ್ರವೇ ವೂಟ್‌ನಲ್ಲಿ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’

21/08/2022, 00:19

ಬೆಂಗಳೂರು(reporterkarnataka.com): ವಿಕ್ರಮ್ ಆಗಿ ಅಭಿನವ್ ಶುಕ್ಲಾ, ಪತ್ರಕರ್ತೆಯಾಗಿ ಯುವಿಕಾ ಚೌಧರಿ ತನ್ವೀರ್ ಬೂಕ್ವಾಲಾ ನಿರ್ಮಾಣದ ಅಂಕುಶ್ ಭಟ್ ನಿರ್ದೇಶನದ ವೂಟ್‌ನ ಪ್ರಸಿದ್ಧ ವೆಬ್ ಸೀರಿಸ್ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’ನಲ್ಲಿ ಶೀಘ್ರವೇ ಮತ್ತೆರಡು ಹೊಸ ಶೋ ಆರಂಭಗೊಳ್ಳುತ್ತಿವೆ. 

ಅಭಿನವ್ ಶುಕ್ಲಾ, ವಿಕ್ರಮ್ ಪಾತ್ರದಾರಿಯಾಗಿ ಕಾಸಿಕೊಳ್ಳುತ್ತಿದ್ದರೆ, ಯುವಿಕಾ ಚೌಧರಿ ಗೌರಿ ಪಾತ್ರದಲ್ಲಿ ಕಾಸಿಕೊಳ್ಳುತ್ತಿದ್ದು, ಜತೆಗೆ ಅನನ್ಯಾ  (ಸನಯಾ ಇರಾನಿ) ಸಹೋದರಿಯ ಜತೆಗೆ ಪ್ರಸಿದ್ಧ ಪತ್ರಕರ್ತೆಯಾಗಿ ಕಾಸಿಕೊಳ್ಳಲಿದ್ದಾರೆ. ವಿಶೇಷ ಕಮಾಂಡೊ ಪಾತ್ರದಾರಿಯಾಗಿ ಅಭಿನವ್ ಕಾಸಿಕೊಳ್ಳುತ್ತಿದ್ದಾರೆ. ಅನಾವಶ್ಯಕವಾಗಿ ಬಾಲಕಿಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸಲಾಗಿತ್ತು. ಅಕಾಶ್ ಒಬ್ಬರಿಗೆ ಪಾತ್ರ ಕೊಲೆ ಪ್ರಕರಣದ ನಿಜಶಾಂಶ ಗೊತ್ತಿರುತ್ತದೆ.  ಅನನ್ಯಾ, ಅಭಿನವ್ ಅವರನ್ನು ಬಿಡುಗಡೆಗೊಳಿಸಲು ಸಾಕಷ್ಟು ಪ್ರಯತ್ನವನ್ನು ನಡೆಸಿದ್ದರು. ಪತ್ರಕರ್ತೆ ಯುವಿಕಾ ಚೌಧರಿ, ಬಾಲಕಿಯ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಕುರಿತು ಪ್ರತಿಕ್ರಿಯಿಸಿರುವ ಯುವಿಕಾ ಚೌಧರಿ, ಇಂಥ ಪಾತ್ರವನ್ನು ಹಿಂದೆಂದು ಮಾಡಿರಲಿಲ್ಲ. ಸಾಕಷ್ಟು ಉತ್ಸುಕನಾಗಿದ್ದೇನೆ, ಶೂಟಿಂಗ್‌ನಲ್ಲಿ ಅತ್ಯುತ್ತಮ ಸಮಯವನ್ನು ಕಳೆದಿದ್ದು, ಸಕರಾತ್ಮಕ ಲಿತಾಂಶಕ್ಕೆ ಎದುರು ನೋಡುತ್ತಿದ್ದೇನೆ. ಇಂಥ ಪಾತ್ರಗಳಲ್ಲಿ ನಟಿಸಲು ನನಗೆ ಆಸಕ್ತಿಯಿದೆ’ ಎಂದು ತಿಳಿಸಿದ್ದಾರೆ. ‘ಸ್ಟೋರಿ ಲೈನ್ ನನಗೆ ತುಂಬಾ ಇಷ್ಟವಾಯಿತು. ಹೀಗಾಗಿ ಸಾಕಷ್ಟು ಆಸಕ್ತಿ ವಹಿಸಿ ಈ ಪಾತ್ರಮಾಡಿರುವೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಇದು ಪ್ರತಿಯೊಬ್ಬರಿಗೆ ಇಷ್ಟವಾಗುವ ಸೀರಿಸ್ ಆಗಲಿದೆ’ ಎಂದು ಅಭಿನವ್ ಶುಕ್ಲಾ ತಿಳಿಸಿದ್ದಾರೆ. 

‘ಸೈಬರ್ ವಾರ್-ಹಾರ್ ಸ್ಕ್ರೀನ್ ಕ್ರೈಮ್ ಸೀನ್’ ಮುಂಬೈನಲ್ಲಿ ಬಡೆದಿರುವ ಸೈಬರ್‌ಕ್ರೈಮ್‌ಗಳ ಆಧಾರದ ಮೇಲೆ ನಿರ್ದೇಶಿಸಲಾಗಿದೆ. ಎಸಿಪಿ ಅಕಾಶ್ ಮಲಿಕ್, ಸೈಬರ್ ತಜ್ಞ ಅನಾಯ ಸೈನಿ ಹಾಗೂ ಟಿ.ಆರ್.ಎ.ಸಿ.ಇ ತಂಡ ಮುಂಬೈ ನಗರದ ಸೈಬರ್‌ಕ್ರೈಮ್‌ಗಳನ್ನು ಕುರಿತು ಸಂಶೋಧಿಸಿದೆ. ನಟ ಮೋಹಿತ್ ಮಲಿಕ್, ಥ್ರಿಲ್ಲರ್ ಕ್ರೈಮ್‌ನಲ್ಲಿ ನಾಯಕನಾಗಿ ನಟಿಸಿದರೆ, ಸನಾಯ ಇರಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮೋಹಿತ್ ಸನಾಯ, ಕೇಶವ್ ಉಪ್ಪಾಳ್, ನೇಹಾ ಖಾನ್, ಅಮಿತಾಭ್ ಘಾನೆಕರ್, ಇಂದ್ರಾನೀಲ್ ಭಟ್ಟಾಚಾರ್ಯ ಪ್ರಮುಖ ಪಾತ್ರದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು