9:45 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ

10/05/2021, 22:54

ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುತ್ತಾರೆ.ಅಗತ್ಯ ಸಾಮಗ್ರಿಗಳ ಖರೀದಿಗೆ ಕಡಿಮೆ ಸಮಯ ನೀಡುದರಿಂದ ಅಂಗಡಿಗಳಲ್ಲಿ ಜನ ಜಂಗುಳಿ ಜಾಸ್ತಿಯಾಗುತ್ತದೆ.ಎಂದು ರಮಾನಾಥ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ವಿರುದ್ಧ ಹೊರಡುವಾಗ ಜಿಲ್ಲೆಯ,ತಜ್ಞರ,ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಆಗ ಸೋಂಕು ನಿಯಂತ್ರಕ್ಕೆ ತರಲು ಸಹಕಾರಿ ಆಗಬಹುದು.ಹಾಗೂ ಕೋವಿಡ್ ನಿಯಮದ ಸೂಚನೆಯಂತೆ ಮೀನು ಮಾರಾಟಕ್ಕೆ ಅವಕಾಶ ಕೊಡಿ ಎಂದು ರಮಾನಾಥ್ ರೈ ದ.ಕ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು