9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಿಕಾರಿಪುರ: ಶ್ರೀ ರುದ್ರಮುನಿ ಮಹಾ ಶಿವಯೋಗಿ 34ನೇ ವರ್ಷದ ಪುಣ್ಯರಾಧನೆ, ಜೀವನ ದರ್ಶನ

10/10/2022, 19:40

ಶಿವಮೊಗ್ಗ(reporterkarnataka.com):
ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿ ಶ್ರೀ ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಹಾಗೂ ಜೀವನ ದರ್ಶನದ ಕಾರ್ಯಕ್ರಮ ನಡೆಯಿತು.


ಮುರುಘಾ ಮಠ ಆನಂದಪುರದ ಶ್ರೀ ಮಹಾರಾಜ ನಿರಂಜನ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರಘರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಶ್ರೀಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಡಾ. ರೇವಣಸಿದ್ದ ಶಿವಾಚಾರ್ಯರು, ಶಿವಯೋಗಾಶ್ರಮದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ ರಾಘವೆಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, DCC ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಮುಖಂಡರು ಹಾಗೂ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು