11:37 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಿವಭಾಗ್ ವಾರ್ಡ್: ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

23/10/2022, 20:51

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥ ಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್ಲೆಡೆ ಅಭಿವೃದ್ಧಿ ಭರದಿಂದ ಸಾಗುತ್ತಿದೆ. ಮೂಲಭೂತ‌ ಸೌಕರ್ಯಗಳ ಜೊತೆಗೆ ಧಾರ್ಮಿಕ ಕ್ಷೇತ್ರಗಳ‌ ಅಭಿವೃದ್ಧಿಗೂ ಈ ಬಾರಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಈಗ ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪಲಿತಾಂಶ ಮುಂದಿನ ದಿನಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಶಾಸಕ‌ ಕಾಮತ್ ಹೇಳಿದರು.

ಕಾರ್ಪೊರೇಟರ್ ಕಾವ್ಯ ನಟರಾಜ್ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಪ್ರಮುಖರಾದ ನವೀನ್ ಶೆಣೈ, ರತ್ನಾಕರ್ ಶೆಣೈ ಯೋಗೀಶ್ ಶೆಣೈ, ನಾಗರಾಜ್, ವರುಣ್ ಅಂಬಟ್, ನರಸಿಂಹ ಹೆಗ್ಡೆ,ದಯಾನಂದ್ ರಾವ್, ಉಪೇಂದ್ರ ಭಟ್, ರಮೇಶ್ ಭಟ್, ಶರತ್, ವಾಸುದೇವ್ ಶೆಣೈ, ಸದಾಶಿವ ಆಚಾರ್ಯ,ಶ್ರೀನಿವಾಸ್ ಶೆಣೈ,ಜ್ಯೋತಿ ಶೆಣೈ, ಗಣೇಶ್ ಶೆಣೈ, ಅಶೋಕ್, ಹರೀಶ್ ಆಚಾರ್ಯ, ಗೀತಾ ಭಟ್, ಕುಸುಮ, ಶಿವಾನಂದ್, ಸುಗಂಧಿ,ವಿಜಯ್ ಜಯಶ್ರೀಗೇಟ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು