12:21 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ದಾಂಡೇಲಿ ಸಮೀಪದ ಗ್ರಾಮದಲ್ಲಿ ಮೊಸಳೆ ಕ್ಯಾಟ್ ವಾಕ್ !: ಒಂದು ಕ್ಷಣ ಆತಂಕಗೊಂಡ ಸ್ಥಳೀಯರು!

01/07/2021, 23:23

ದಾಂಡೇಲಿ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪದ ಕೋಗಿಲಬನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಮೊಸಳೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಉಂಟು ಮಾಡಿತು. 

ಕಾಳಿ ನದಿಯಿಂದ ಊರಿನತ್ತ ಬಂದ ಮೊಸಳೆ ಗ್ರಾಮದ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಕ್ಯಾಟ್ ವಾಕ್ ನಡೆಸಿತು. ಯಾವುದೇ ಕ್ಯಾರ್ ಇಲ್ಲದೆ ಮೊಸಳೆ ವಾಕ್ ಮಾಡಿತು. ಮೊಸಳೆಯನ್ನು ಕಂಡು ಬೀದಿ ಶ್ವಾನಗಳು ಊಳಿಟ್ಟವು. ಕೆಲವು ಹೆದರಿ ಓಡಿ ಹೋದವು. ನಂತರ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯು ಮೊಸಳೆಯನ್ನು ಸೆರೆ ಹಿಡಿದು

ಮತ್ತೆ ನದಿಗೆ ಸೇರಿಸಿದರು. ಸಮೀಪದ ಕಾಳಿ ನದಿಯಲ್ಲಿ ಮೊಸಳೆ ಪಾರ್ಕ್ ಇದೆ. ಇಲ್ಲಿ ನೂರಾರು ಮೊಸಳೆಗಳಿವೆ. ಆದರೆ, ಜನವಸತಿ ಪ್ರದೇಶಕ್ಕೆ ಮೊಸಳೆ ನುಗ್ಗಿದ್ದು ಇದೇ ಮೊದಲು.

ಇತ್ತೀಚಿನ ಸುದ್ದಿ

ಜಾಹೀರಾತು