11:15 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಾಟ್ಸಾಪ್ ಆಗಲಿದೆ ಮತ್ತೆ ಅಪ್ಡೇಟ್ :ಇನ್ನು ಮುಂದೆ ವಾಟ್ಸಾಪ್ ಖಾತೆ ಯನ್ನು ನಾಲ್ಕು ಪೋನ್ ಗಳಿಗೆ ಲಿಂಕ್ ಮಾಡಬಹುದು

15/11/2022, 21:42

ಹೊಸದಿಲ್ಲಿ(reporterkarnataka.com): ವಾಟ್ಸಾಪ್ ಫ್ಯೂಚರ್ಸ್ ತುಂಬಾ ಬದಲಾಗಿದೆ. ಇನ್ನು ಮುಂದೆ ಒಂದು ವಾಟ್ಸಾಪ್ ಖಾತೆ ಯನ್ನು 4 ಪೋನ್ ಗಳಿಗೆ ಲಿಂಕ್ ಮಾಡಲು ಸಾಧ್ಯವಾಗಲಿದೆ.

ವಾಟ್ಸಾಪ್ ಒಂದೇ ಖಾತೆಯನ್ನು ಇನ್ನು 2 ಅಥವಾ ಹೆಚ್ಚು ಮಾಡಲು ಸಾಧ್ಯವಾಗುವಂತಹ ಹೊಸ ಫೀಚರ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ಫೀಚರ್‌ಗೆ ‘ಕಂಪಾನಿಯನ್ ಮೋಡ್’ ಎಂದು ಹೆಸರಿಸಲಾಗಿದೆ.
ಈಗಾಗಲೇ ಹೊಸ ಫೀಚರ್‌ನ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಆ್ಯಂಡ್ರಾಯ್ಡ್ ಫೋನುಗಳಲ್ಲಿ ನೀಡಲಾಗುತ್ತಿರುವ ವಾಟ್ಸಾಪ್ ಬೀಟಾ ಅಪ್‌ಡೇಟ್‌ನಲ್ಲಿ ಈ ಹೊಸ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು