9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್

02/07/2021, 12:17

ReporterKarnataka.com

ಸ್ಲೋವಾಕಿಯಾ ಮೂಲದ ಕ್ಲೈನ್‌ ವಿಷನ್‌ ಕಂಪನಿ ಅಭಿವೃದ್ಧಿಪಡಿಸಿದ ‘ಏರ್‌ ಕಾರ್‌’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ.

ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿವು ಸಿಕ್ಕಿದೆ.

ಜೂ.28ರಂದು ಸ್ಲೋವಾಕಿಯಾದ ನಿತ್ರಾ ವಿಮಾನ ನಿಲ್ದಾಣದಿಂದ ಹಾರಾಟ ಕೈಗೊಂಡ ‘ಏರ್‌ ಕಾರ್‌’ ಬ್ರಾಟಿಸ್ಲಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 35 ನಿಮಿಷದಲ್ಲಿ ಬಂದು ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು