6:14 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು