3:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸಮಾಜ ಸೇವೆ: ಶಿವದಾಸನ್ ಅವರಿಗೆ ತಿರುನೆಲ್ವೇಲಿ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ನಿಂದ ಲಯನ್ಸ್ ಪ್ರಶಸ್ತಿ 2022

20/12/2022, 23:24

ತಿರುನೆಲ್ವೇಲಿ(reporterkarnataka.com): ಬಡವರಿಗೆ ಮಾಡಿದ ಅನನ್ಯ ಸೇವೆಯನ್ನು ಗುರುತಿಸಿ ಕೆ.ಬಿ. ಶಿವದಾಸನ್ ಅವರಿಗೆ ಇಂಟರ್‌ನ್ಯಾಶನಲ್ ಲಯನ್ಸ್ ಕ್ಲಬ್ ಆಫ್ ತಿರುನೆಲ್ವೇಲಿ ಲಯನ್ಸ್ ಪ್ರಶಸ್ತಿ 2022 ನೀಡಿ ಗೌರವಿಸಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಕೆ.ಬಿ. ಶಿವದಾಸನ್ ಅವರು ಕಾರ್ಮಿಕ ಸಂಘಟನೆಯ ನಾಯಕರು. ಇದರೊಂದಿಗೆ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ಹಲವು ವರ್ಷಗಳಿಂದ ಶಿವದಾಸನ್ ಅವರು ನಿರ್ಗತಿಕರಿಗೆ, ಬಡವರಿಗೆ, ದೀನ ದಲಿತರಿಗೆ, ವಿಕಲಚೇತನರಿಗೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಸಮಾಜ ಸೇವೆ ಕೇರಳದಲ್ಲಿ ಜನಜನಿತವಾಗಿದ್ದು ಮಾತ್ರವಲ್ಲದೆ, ನೆರಯ ತಮಿಳುನಾಡಿನಲ್ಲೂ ಅವರಿಗೆ ಗೌರವ ಪ್ರಾಪ್ತಿಯಾಗಿದೆ.


ಲಯನ್ಸ್ ಕ್ಲಬ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ರಾಜಕೀಯ ಮುಖಂಡರು ಮತ್ತು ಸಮಾಜ ಸೇವಾ ವ್ಯಕ್ತಿಗಳು ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು