10:08 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು