5:27 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು