10:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ

24/02/2023, 21:10

ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‍‌ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಬೆಂಬಲ, ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಪಾಲಿಕೆಯ ಎಲ್ಲ ಅಭಿವೃದ್ಧಿ ಯೋಜನೆಗಳಿಗೂ ಶಾಸಕರು ಸಕ್ರಿಯವಾಗಿ ಬೆಂಬಲ ನೀಡುತ್ತಿದ್ದು, ಸರಕಾರದಿಂದ ವಿವಿಧ ಇಲಾಖೆಗಳ ಮೂಲಕ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ನಂದಾದೀಪ ಮಹಿಳಾ ಮಂಡಳಿಯ ಅಧ್ಯಕ್ಷರಾದ ತೇಜಸ್ವಿನಿ , ಮುಖಂಡರಾದ ಕಿರಣ್ ರೈ, ಯಶೋಧರ ಚೌಟ, ಮನೋಹರ್.ಕೆ, ಜಯ ಶೆಟ್ಟಿ, ವಿಜಯನ್, ರೇಖಾ ಶೆಟ್ಟಿ, ಸುಜಾತ ಕೊಟ್ಟಾರಿ, ಸುಕೇಶ್, ಪ್ರವೀಣ್ ಎಕ್ಕೂರು, ರವಿ ಎಕ್ಕೂರು, ಸುನಿತಾ ಶೆಟ್ಟಿ, ಹೇಮಲತಾ, ಚಿತ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು