5:52 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು