12:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಹೆಚ್ಚಿದ ಮಳೆರಾಯನ ಅಬ್ಬರ : ಜುಲೈ 12ರ ವರೆಗೆ ದ.ಕ. ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ

11/07/2021, 14:20

ಬೆಂಗಳೂರು(reporterkarnataka.com)
ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. 
ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನ ಅಬ್ಬರಿಸಲಿದೆ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಮುಂಗಾರು ಪ್ರಭಾವ; ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ ಸೂಚನೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು