8:58 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ

14/05/2021, 16:20

ಬೆಂಗಳೂರು(Reporter Karnataka News)

ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕೊರೋನಾ ಲಸಿಕೆ ನೀಡೋದಕ್ಕಾಗಿ ಕಾಂಗ್ರೆಸ್ ನಿಂದ 100 ಕೋಟಿ ಸಹಾಯ ಧನ ನೀಡಲಾಗುತ್ತದೆ. 10 ಕೋಟಿ ಕರ್ನಾಟಕ ಕಾಂಗ್ರೆಸ್ ಪಾರ್ಟಿ ಫಂಡ್ ನಿಂದ ನೀಡಲಾಗುತ್ತಿದ್ದರೇ, ಮಿಕ್ಕುಳಿದ 90 ಕೋಟಿಯನ್ನು ಕಾಂಗ್ರೆಸ್ ಎಂ ಎಲ್ ಎ ಹಾಗೂ ಎಂ ಎಲ್ ಸಿ ಫಂಡ್ ನಿಂದ ನೀಡಲಾಗುತ್ತದೆ. ಈ ಹಣದಿಂದ ಕೊರೋನಾ ಲಸಿಕೆ ಖರೀದಿಸಲು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು