12:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು

14/07/2021, 12:30

ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ್ದು ವಿನಾಯಕ ದೇವರ ಮತ್ತು ಶ್ರೀ ದೇವಿಯ ಬೆಳ್ಳಿಯ ಪ್ರಭಾವಳಿ, ಎರಡೂ ದೇವರ ಬೆಳ್ಳಿಯ ಮುಖ ಮತ್ತು ಕವಚಗಳು ಹಾಗೂ ಇನ್ನಿತರ ಚಿನ್ನ ಬೆಳ್ಳಿ ಆಭರಣಗಳು ಸೇರಿದಂತೆ ಎರಡು ಕಾಣಿಕೆ ಡಬ್ಬಿಗಳನ್ನು ಕಳ್ಳರು ಕಳವು ಮಾಡಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್,  ಮುಲ್ಕಿ ಪೊಲೀಸ್ ನಿರೀಕ್ಷಕ ಕುಸುಮಾಧರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು