10:50 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಆಡಳಿತ ಸೌಧದಿಂದ ಮತದಾರರ ಜಾಗೃತಿ ಜಾಥಾ

25/04/2023, 12:19

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧ ದಿಂದ ಮತದಾರರ ಜಾಗೃತಿ ಜಾಥಾ ಮಂಗಳವಾರ ನಡೆಯಿತು.



ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಡಾ. ಕುಮಾರ್, ಮಂಗಳೂರು ವಿವಿ ಉಪ ಕುಲಪತಿ
ಪ್ರೊ. ಪಿ.‌ ಸುಬ್ರಮಣ್ಯ ಯಡಪಡಿತ್ತಾಯ,
ರಿಜಿಸ್ಟ್ರಾರ್ ಪ್ರೊ. ಕಿಶೋರ್ ಕುಮಾರ್ ಸಿ.ಕೆ,
ವಿದ್ಯಾರ್ಥಿ ಕ್ಷೇಮ ಪಾಲನ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ, ವಿವಿ ಜನ ಶಿಕ್ಷಣ ಟ್ರಸ್ಟ್ ನ ಶೀನ ಶೆಟ್ಟಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು