7:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ

15/07/2021, 17:25

ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.


ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತುಕೆಳಭಾಗದಲ್ಲಿರುವ ನವೀನ್ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿದೆ.

ವಿಷಯ ತಿಳಿದ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಅಭಿಯಂತರ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರೆ ಕುಸಿತದಿಂದ ಅಪಾಯದ ಸ್ಥಿತಿಯಲ್ಲಿರುವ ಎರಡು ಮನೆಗಳ ರಕ್ಷಣೆಗಾಗಿ ತಾತ್ಕಾಲಿಕ ಪರಿಹಾರವಾಗಿ ಮರಳು ದಿಬ್ಬ ಇಟ್ಟು ಮಣ್ಣು ಕುಸಿತ ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು