3:22 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೂಡುಬಿದ್ರೆ: ಪತ್ನಿಯ ತಮ್ಮನಿಂದಲೇ ಭಾವನ ಬರ್ಬರ ಹತ್ಯೆ; ಕೌಟುಂಬಿಕ ಕಲಹಕ್ಕೆ ಹೆಣ ಉರುಳಿತೇ?

11/05/2023, 20:15

ಮೂಡುಬಿದ್ರಿ(reporterkarnataka.com): ಇಲ್ಲಿನ ಗಂಟಾಲ್‌ಕಟ್ಟೆ ಸಮೀಪ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿಯ ತಮ್ಮ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿ ಯನ್ನು ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಎಂದು ಗುರುತಿಸಲಾಗಿದೆ. ಆತನ ಪತ್ನಿಯ ತಮ್ಮ ಮಹಮ್ಮದ್ ಶಾಹಿಬ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಮಹಮ್ಮದ್ ಶಾಹಿಬ್‌ನ ಅಕ್ಕನನ್ನು ಮಹಮ್ಮದ್ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ ದ್ವೇಷಕ್ಕಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಧಾವಿಸಿದ್ದು, ಪ್ರಕರಣ ದಾಖಲಾಗಿದೆ.

ಜಮಾಲ್ ಗುಜರಿ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು