11:38 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪರ್ತಗಾಳಿ ಸ್ವಾಮೀಜಿ ವಿಧಿವಶ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಸಂತಾಪ

19/07/2021, 21:17

ಉಡುಪಿ(reporterkarnataka news): ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧಿರಾಜವಡೇರ್  ಸ್ವಾಮೀಜಿಯವರು ವಿಧಿವಶರಾಗಿರುವ ಬಗ್ಗೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಗಳವರು ಆಗಲಿರುವುದು ತಿಳಿದು ವಿಷಾದವಾಗಿದೆ. ಶ್ರೀಗಳವರು ಮಧ್ವ ಸಿದ್ಧಾಂತ ಬಗ್ಗೆ ವಿಶೇಷ ನಿಷ್ಠೆಯುಳ್ಳವರಾಗಿದ್ದು, ಸನ್ಯಾಸ ಜೀವನ ಪರ್ಯಂತ ಅದನ್ನು ಶ್ರದ್ಧೆಯಿಂದ ಪಾಲಿಸಿದ್ದರು. ಸಮಾಜಕ್ಕೂ ಉತ್ತಮ ಮಾರ್ಗ ದರ್ಶನಗೈದಿದ್ದರು.

ಶ್ರೀ ಪೇಜಾವರ ಮಠ ಮತ್ತು ನಮ್ಮಗುರುಗಳಾದ ಶ್ರೀ ವಿಶ್ವತೀರ್ಥ ಶ್ರೀಪಾದರಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದನ್ನು ವಿಶೇಷವಾಗಿ ಸ್ಮರಿಸುತ್ತೇನೆ ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು