1:15 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು