3:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು