11:37 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ

24/07/2021, 12:08

Reporterkarnataka.com

ಜಪಾನ್‌ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ.
ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್​​ನ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಅವರು ಚೈನೀಸ್ ತೈಪೆ ವಿರುದ್ಧ 5-3 ಅಂತರದಿಂದ ಗೆದ್ದು ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟರು. ಕ್ವಾರ್ಟರ್​ ಫೈನಲ್​ನಲ್ಲಿ ದೀಪಿಕಾ ಹಾಗೂ ಪ್ರವೀಣ್ ಅವರು ಸೌತ್ ಕೊರಿಯಾ ತಂಡವನ್ನು ಎದುರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು