4:20 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ

16/05/2021, 17:56

ಮಂಗಳೂರು(reporterkarnataka news):

ಎನ್‌ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ.

ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರುವ ಸಿಬ್ಬಂದಿಗಳ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ರಕ್ಷಣೆಯ ಭರವಸೆ ನೀಡುತ್ತಿದ್ದಾರೆ. ಏರ್ ಲಿಫ್ಟ್ ಕಾರ್ಯ ಇನ್ನು ನಡೆಯಬೇಕಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲ್ಕೊರೆತ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು