11:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

OLYMPICS | ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಶುಭಾರಂಭ : ಇಸ್ರೇಲ್ ವಿರುದ್ಧ ಭರ್ಜರಿ ಜಯ

25/07/2021, 10:11

ReporterKarnataka.com

ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಸ್ರೇಲ್‌ನ ಕ್ಸೆನಿಯಾ ಪೋಲಿಕಾರ್ಪೋವಾ ಅವರನ್ನು ಮೊದಲ ಸುತ್ತಿನಲ್ಲಿ 21-7, 21-10 ಸೆಟ್ ಗಳಿಂದ ಪರಾಭವಗೊಳಿಸಿದ್ದಾರೆ.

ವಿಶ್ವದ 7ನೇ ರ್ಯಾಂಕ್ ಆಟಗಾರ್ತಿ 26 ವರ್ಷದ ಪಿ ವಿ ಸಿಂಧು ಅವರು ಮಹಿಳೆಯರ ಸಿಂಗಲ್ಸ್ ಗ್ರೂಪ್ ಜೆ ಪಂದ್ಯದಲ್ಲಿ 58ನೇ ರ್ಯಾಂಕಿನ ಪೊಲಿಕರ್ಪೊವಾ ಅವರನ್ನು ಆರಂಭಿಕ ಪಂದ್ಯದಲ್ಲಿ 21-7, 21-10 ಸೆಟ್ ಗಳಿಂದ ಸುಲಭವಾಗಿ ಗೆದ್ದಿದ್ದಾರೆ.
ಮುಂದಿನ ಸುತ್ತಿನಲ್ಲಿ ಪಿ ವಿ ಸಿಂಧು ಹಾಂಕಾಂಗ್ ನ ವಿಶ್ವದ 34ನೇ ಶ್ರೇಯಾಂಕಿತೆ ಚೆಯುಂಗ್ ನ್ಗಾನ್ ಯಿ ಅವರನ್ನು ಎದುರಿಸಲಿದ್ದಾರೆ.

ನಿನ್ನೆ ನಡೆದ ಪುರುಷರ ಡಬಲ್ಸ್ ನಲ್ಲಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಗ್ರೂಪ್ ಎ ಪಂದ್ಯದಲ್ಲಿ ಚೀನಾದ ಯಾಗ್ ಲೀ ಮತ್ತು ಚಿ ಲಿನ್ ವಾಂಗ್ ಅವರನ್ನು ಸೋಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು