9:34 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು