11:29 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು: ರೇಖಾ ಸುದೇಶ್ ರಾವ್ ಅವರ ‘ಹೊಂಬೆಳಕು’ ಕವನ ಸಂಕಲನ ಲೋಕಾರ್ಪಣೆ

02/11/2023, 16:47

ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕ ಸಾಹಿತ್ಯೋತ್ಸವ ಸಮಾರಂಭದಲ್ಲಿ ನಗರದ ಮಂಗಳಾದೇವಿ ನಿವಾಸಿ ರೇಖಾ ಸುದೇಶ ರಾವ್ ಅವರ ಹೊಂಬೆಳಕು ಕವನ ಸಂಕಲನವನ್ನು ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಮೂಡುಬಿದಿರೆಯ ಶ್ರೀಪತಿ ಭಟ್ ಲೋಕಾರ್ಪಣೆ ಮಾಡಿದರು. ಮಂಗಳೂರಿನ ವೈದ್ಯ, ಬರಹಗಾರ ಡಾ ಸುರೇಶ ನೆಗಳಗುಳಿ ಅವರು ಅವರ ಕೃತಿ ವಿಮರ್ಶೆ ಮಾಡುತ್ತಾ ಅದರೊಳಗಿನ ರಚನೆಯೊಂದನ್ನು ವಾಚಿಸಿದರು.
ಮುಂಬಯಿಯ ಸರ್ವ ಅರಸ ಶಟ್ಟಿ, ವಾಮನ್ ರಾವ್ ಬೇಕಲ್, ಕೊಳ್ಚಪ್ಪೆ ಗೋವಿಂದ ಭಟ್,ರಾಧಾ ಕೃಷ್ಣ ಉಳಿಯತ್ತಡ್ಕ, ವೀಣಾ ಕಾರಂತ್ , ಜಯಾನಂದ ಪೆರಾಜೆ ಹಾಗೂ ಪಿ.ವಿ ಪ್ರದೀಪ್ ಕುಮಾರ್ ವೇದಿಕೆಯಲ್ಲಿದ್ದರು. ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ,ರತ್ನಾ ಭಟ್,ಕಲ್ಲಚ್ವು ಮಹೇಶ್ ನಾಯಕ್ , ಚುಸಾಪ ಅಧ್ಯಕ್ಷ ಜಿ.ಕೆ ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ‌ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ ,ವಾಮನ ರಾವ್ ಬೇಕಲ್,ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು
ಇದೇ ಸಮಾರಂಭದಲ್ಲಿ 50 ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು