4:58 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು