3:16 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ?

04/08/2021, 10:07

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನೆ ಇದಾಗಿದೆ.

2023ರಲ್ಲಿ ಬರಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಅಳೆದು ತೂಗಿ ಸಚಿವ ಪಟ್ಟಿ ಸಿದ್ಧಪಡಿಸಿದ್ದಾರೆ. ರಿಪೋರ್ಟರ್ ಕರ್ನಾಟಕಕ್ಕೆ ದೊರೆತ ಮಾಹಿತಿ ಪ್ರಕಾರ ಸಂಭಾವ್ಯ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದನ್ನು ನೋಡೋಣ.

ಸಂಭಾವ್ಯ ಸಚಿವರು: ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಪೂರ್ಣೀಮಾ ಶ್ರೀನಿವಾಸ್, ಎಂ.ಟಿ.ಬಿ.ನಾಗರಾಜ್, ಡಾ.ನಾರಾಯಣಗೌಡ, ಪಿ.ರಾಜೀವ್, ವಿ.ಸುನೀಲ್ ಕುಮಾರ್, ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರಾಮದಾಸ್ ಸಂಪುಟ ಸೇರ್ಪಡೆ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು