7:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ

04/08/2021, 15:00

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಗೆಹಲೋಟ್  ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್. ಅಂಗಾರ, ಆನಂದ್ ಸಿಂಗ್, ಸಿ. ಸಿ‌. ಪಾಟೀಲ್, ಬಿ.ಸಿ. ನಾಗೇಶ್ ಅವರು ಪ್ರತಿಜ್ಞೆ ಸ್ವೀಕರಿಸಿದರು.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು