3:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜಾರ್ಖಂಡ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ: ಮೌಲ್ಯ ಆರ್. ಶೆಟ್ಟಿಗೆ ಕಂಚಿನ ಪದಕ

29/12/2023, 14:50

ಮಂಗಳೂರು(reporterkarnataka.com): ಜಾರ್ಖಂಡ್ ನಲ್ಲಿ ನಡೆದ ನ್ಯಾಷನಲ್ ನೆಟ್ ಬಾಲ್ ಕರ್ನಾಟಕ v/s ಮಣಿಪುರ್ 22-22 ಸ್ಪರ್ಧೆಯಲ್ಲಿ ಮೌಲ್ಯ ಆರ್. ಶೆಟ್ಟಿ ಕಂಚು ಪದಕ ಪಡೆದಿದ್ದಾರೆ.
ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಅವರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಡೆದ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ಆರ್. ಶೆಟ್ಟಿ ಭಾಗವಹಿಸಿದ್ದರು..


ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ರತನ್ ಕುಮಾರ್ ಶೆಟ್ಟಿ ಹಾಗೂ ಆರತಿ ಶೆಟ್ಟಿ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು