11:53 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು