12:35 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು