2:50 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ:   ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ

07/03/2024, 11:54

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು.
ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್ಲದಕ್ಕಿಂತ ಒಂದು ಹೆಜ್ಜೆ ಮುಂದೆ ಇದೆ. ಎಲ್ಲಾ ಶಾಲೆಗಳಲ್ಲಿ ನಾನು ನೋಡಿದ ಹಾಗೇ ಮಕ್ಕಳನ್ನು ಪ್ರೀತಿಯಿಂದ ಶಿಕ್ಷಕರು ನೋಡಿಕೊಳ್ಳುವುದು. ಅವರು ಕಲಿಸುವ ರೀತಿ ಮಂತ್ರ ಪಠನೆ, ಮಕ್ಕಳ ಮಾತುಗರಿಕೆ, ಈ ಶಾಲೆಯ ಬೋಧನೆಯನ್ನು ಎತ್ತಿ ಹಿಡಿಯುತ್ತದೆ ಎಂದರು. ಮಕ್ಕಳು ಸಹ ಅಷ್ಟೇ ವೇಗವಾಗಿ ಕಲಿಯುತ್ತಿರುವುದು ಎಲ್ಲಾ ಪೋಷಕರಿಗೆ ಸಂತಸ ತರುತ್ತದೆ ಎಂದರು.


ಚಿಗುರು ಈ ಕಿಡ್ಸ್ ಪ್ರಿ ಸ್ಕೂಲ್ ಸಂಸ್ಥೆಯ ಅಧ್ಯಕ್ಷರಾದ ಜಡೆಕುಂಟೆ ಎನ್.ಚಿಕ್ಕಣ್ಣ ಮಾತನಾಡಿ, ನಮ್ಮ ಸಂಸ್ಥೆ 8 ವರ್ಷ ದಿಂದ ನೆಡೆಸಿಕೊಂಡು ಬರುತ್ತಿದ್ದು, ಉತ್ತಮ ಶಿಕ್ಷಕರ ವೃಂದ ಹೊಂದಿದೆ. ಮಕ್ಕಳಿಗೆ ಉತ್ತಮ ಆಚಾರ ವಿಚಾರ ಮತ್ತು ಬೋಧನೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸಂಸ್ಥೆ ಹೆಸರನ್ನು ನಮ್ಮ ಶಾಲೆಯ ಮಕ್ಕಳೇ ಈ ಶಾಲೆಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಗ್ರಾಮ ಲೆಕ್ಕಾಧಿಕಾರಿ ಹರೀಶ್, ಶಿಕ್ಷಕರಾದ ನಾಗೇಶ್ , ಐಎಂಐ ಟಿಐ ಕಾಲೇಜು ಕಾರ್ಯದರ್ಶಿ ಸಯ್ಯದ್ ಅಹಮ್ಮದ್, ಸಂಸ್ಥೆಯ ಅಧ್ಯಕ್ಷರು ಎನ್. ಚಿಕ್ಕಣ್ಣ ಜಯಮ್ಮ, ಕಾರ್ಯದರ್ಶಿ ಶಶಿಕುಮಾರ್,
ಮುಖ್ಯಶಿಕ್ಷಕಿ ಸ್ಫೂರ್ತಿ ಎಸ್, ಪುಷ್ಪಾ, ಶಾಂತಾ, ಸಾವಿತ್ರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು