5:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು