7:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಓಂ ಶಕ್ತಿ ಫ್ರೆಂಡ್ಸ್ ಕ್ಲಬ್  ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ಆಶಾ ಕಾರ್ಯಕರ್ತೆಯರಿಗೆ ಸನ್ಮಾನ, ಮಕ್ಕಳಿಗೆ ಆಹಾರ ಕಿಟ್ ವಿತರಣೆ

15/08/2021, 22:11

ಮಂಗಳೂರು(reporterkarnataka.com): ನೀರುಮಾರ್ಗ ನಾಲ್ಕುಬೆಟ್ಟು ಓಂ ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಭಾನುವಾರ ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಹಾಗೂ ಮಕ್ಕಳಿಗೆ ಆಹಾರ ಕಿಟ್ ವಿತರಿಸುವ ಮೂಲಕ ಸರಳವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನೀರುಮಾರ್ಗ ಗ್ರಾಮಕ್ಕೆ ಸಂಬಂಧಪಟ್ಟ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಹಾಗೂ ಸುಮಾರು ೮೫ ಮಕ್ಕಳಿಗೆ ಆಹಾರ ಕಿಟ್ ವಿತರಿಸಲಾಯಿತು ಹಾಗೂ ಸೈಂಟ್  ಜೋಸೆಫ್ ಇಂಗ್ಲೀಷ್ ಮಿಡಿಯಂ ಅಡ್ಯಾರ್ ಪದವು ಶಾಲೆಯಲ್ಲಿ 2020-2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.96.39 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ಕಾವ್ಯಶ್ರೀ ಕುಂಡೇವು ಇವರಿಗೆ ಸನ್ಮಾನಿಸಲಾಯಿತು. 




ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಗೋಕುಲ್ ದಾಸ್ ಶೆಟ್ಟಿ, ಮಂಗಳೂರಿನ ನ್ಯಾಯವಾದಿ ಸತೀಶ್ ಕಂಪ, ಬೆತೆಲ್ ಎರೆಂಜರ್ಸ್ ವಾಮಂಜೂರು ಇದರ ಮಾಲಕ ಸ್ಟ್ಯಾನ್ಲೀ ಪ್ರೇಮ್, ನೀರುಮಾರ್ಗ ಗ್ರಾಮ ಪಂಚಾಯತ್ ಸದಸ್ಯೆ ಸತ್ಯಾಕ್ಷಿ, ಶ್ರೀ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯೆ ವೀಣಾ ಭಾಸ್ಕರ್, ಸಂಘದ ಉಪಾಧ್ಯಕ್ಷ ಯಶೋಧರ್ ಟೈಲರ್ ಕುಂಡೇವು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು