9:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆ ಲಾಕ್: ಎಸ್‌ಐಟಿ ವಶಕ್ಕೆ

05/05/2024, 18:23

ಹಾಸನ(reporterkarnataka.com):ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಪ್ರಜ್ವಲ್‌ ರೇವಣ್ಣ ಅವರು ಹಾಸನದ ಇದೇ ಸರಕಾರಿ ಬಂಗ್ಲೆಯಲ್ಲಿ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಗ್ಲೆಗೆ ಬೀಗಮುದ್ರೆ ಹಾಕಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಸರಕಾರ ನೀಡಿದ್ದ ಈ ಬಂಗ್ಲೆಯನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.
ಎಸ್‌ಐಟಿ ಅಧಿಕಾರಿಗಳು ಇದೀಗ ಈ ಬಂಗ್ಲೆಯನ್ನು ವಶಕ್ಕೆ ಪಡೆದಿದ್ದಾರೆ. ಸಂಸದರು ಈ ಬಂಗ್ಲೆಯ ರೂಮ್‌ನಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು