7:21 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೊಳಗಲಿದೆ ಶಾಲೆ ಗಂಟೆ: 23ರಿಂದ ಶಾಲಾ-ಕಾಲೇಜು ಆರಂಭ; ಮಂಗಳೂರು ಪರಿಸ್ಥಿತಿ ಅವಲೋಕಿಸಿ ತೀರ್ಮಾನ

17/08/2021, 10:35

ಬೆಂಗಳೂರು(reporterkarnataka.com): ಸುಮಾರು ಒಂದೂವರೆ ವರ್ಷದ ಬಳಿಕ ಶಾಲಾ ಗಂಟೆಗೆ ಮೊಳಗಲಿದೆ. ಆಗಸ್ಟ್ 23 ರಿಂದ 9,10,11, ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ  ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

ಕೊರೊನಾ ಕುರಿತು ತಜ್ಞರ ಅಭಿಪ್ರಾಯ ಪಡೆದು ತರಗತಿಗಳನ್ನು ಆರಂಭಿಸುತ್ತೇವೆ. ಕೊರೊನಾ ಮಕ್ಕಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ಇನ್ನು ಮಂಗಳೂರಿನ ಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳುವೆ. ಶೇ. 80 ರಷ್ಟು ಶಿಕ್ಷಕರಿಗೆ ಲಸಿಕೆಯಾಗಿದೆ. ಅದನ್ನ ಶೇ. 100 ರಷ್ಟು ಮಾಡುತ್ತೇವೆ. ಆ. 30ರ ತನಕ ನೋಡಿ, ಉಳಿದ ತರಗತಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಗಡಿ ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿ ಶಾಲೆ ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು