11:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಿ| ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ ಸುವರ್ಣೋತ್ಸವ: ಪಾಲ್ದನೆ ಚರ್ಚಿನಲ್ಲಿ ಬಲಿಪೂಜೆ

14/05/2024, 20:10

ಮಂಗಳೂರು(reporterkarnataka.com): ನಗರದ ಪಾಲ್ದನೆಯ ಸಂತ ತೆರೆಸಾ ಚರ್ಚ್ ವ್ಯಾಪ್ತಿಯಲ್ಲಿರುವ ಪಂಜಿರೈಲ್ ನಿವಾಸಿ ಲಿಯೋ ಪಿಂಟೊ ಹಾಗೂ ತೆರೆಸಾ ಪಿಂಟೊ ಅವರ ಪುತ್ರಿ ಸಿ. ರೋಜ್ ಜೆಸಿಂತಾ ಅವರ ಧಾರ್ಮಿಕ ಜೀವನದ 50 ವರ್ಷ ಕಳೆದ ಸುವರ್ಣೋತ್ಸವವನ್ನು
ಮಂಗಳವಾರ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು.

ಚರ್ಚಿನ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ, ಫಾ. ವಾಲ್ಟರ್ ಮೆಂಡೋನ್ಸಾ, ಫಾ. ಹೆರಿ ವಿಕ್ಟರ್, ಫಾ. ರಿಚರ್ಡ್ ಆಲ್ ಮೆಡಾ, ಫಾ. ರಮೇಶ್ ಅವರು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು