7:16 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕುಡ್ಲದ ಕುಸಲ್ದ ಎಸಲುಲು ಕಲಾವಿದರ ‘ಶಿವಸ್ವರೂಪಿ’ ಕಿರುಚಿತ್ರ ಪೋಸ್ಟರ್ ಬಿಡುಗಡೆ

19/08/2021, 11:49

ಮಂಗಳೂರು(reporterkarnataka.com): ಕುಡ್ಲದ ಕುಸಲ್ದ ಎಸಲುಲು ಕಲಾವಿದರ ಎರಡನೇ ಕಾಣಿಕೆ ಶಿವಸ್ವರೂಪಿ ಕಿರು ಚಲನಚಿತ್ರದ ಪೋಸ್ಟರ್ ಬಿಡುಗಡೆ ನಗರದ ಮುಲ್ಲಕಾಡಿನ ಅಯ್ಯಪ್ಪ ಭಜನಾ ಮಂದಿರದ ರಕ್ತೇಶ್ವರಿ ಹಾಗೂ ಗುಳಿಗ ಗುಡಿ ಸಾನಿಧ್ಯದಲ್ಲಿ ನಡೆಯಿತು. 

ದೈವ ಸಾನಿಧ್ಯದ ಅರ್ಚಕರ ಸಮ್ಮುಖದಲ್ಲಿ ಶಿವಸ್ವರೂಪಿನಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಕಿರು ಚಿತ್ರವನ್ನು ಜ್ಞಾನೇಶ್ ವಿ. ಶೆಟ್ಟಿ ಮಂಜೇಶ್ವರ ಅವರು ಕಥೆ ಬರದು ನಿರ್ದೇಶಿಸಿದ್ದಾರೆ. ರೀತು ಅವರು ಸಂಗೀತ/ ಸಂಕಲನ/ ಧ್ವನಿ ಮುದ್ರಣ ಒದಗಿಸಲಿದ್ದಾರೆ. ಓಂಶ್ರೀ ಛಾಯಾಗ್ರಹಣ ಹಾಗೂ ಅಮೀನ್ ಟೈಲರ್ ಮುಲ್ಲಕಾಡು ಪ್ರಸಾಧನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು