11:53 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು