10:34 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ

03/06/2024, 09:42

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು.
ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಕರಿ ಲಕ್ಕವ್ವ ದೇವಿಯ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶ್ರಾವಣ ಮಾಸದ ಇಡೀ ತಿಂಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ದಾಸೋಹ, ಸಾಮೂಹಿಕ ಭಜನೆ ಕೂಡ ನಡೆಯುತ್ತದೆ. ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರೀ ಸಿದ್ದೇಶ್ವರ ಭಜನಾ ಸಂಘ, ಶಿವಯೋಗಿ ಯುತ್ ಕ್ಲಬ್, ಕೇರಿ ಲಕ್ಕವ್ವ ದೇವಿ ಸೇವಾ ಸಂಘದ ಪದಾಧಿಕಾರಿಗಳು ಶ್ರಮಿಸಿದರು. ಬಸಪ್ಪ ಬಕಾರಿ, ಬಾಬು ಜೋಗಾಣಿ, ಸುರೇಶ್ ಬಕಾರಿ ರಮೇಶ್ ಬಕಾರಿ, ಶಿವು ಬಳೊಳ್ಳಿ, ಅಪ್ಪ ಸಾಬ್ ಹಳದಮಳ, ಮಹದೇವ್ ಹಳದಮಳ, ಶಿವಪಾದ ರೋಕಡಿ, ಅಪ್ಪು ಕಿವಿಟಿ, ಹಳದಮಳ, ದಾನಪ್ಪ ಬಕಾರಿ, ಪ್ರೇಮಾ ಬುಟಾಳಿ, ಶೈಲಾ ಹಳ್ಳದಮಳ, ಚಿದಾನಂದ ಹಳ್ಳದಮಳ, ಶಿವಯೋಗಿ ನಗರದ ಗ್ರಾಮಸ್ಥರು ಶಿವಯೋಗಿ ನಗರದ ಭಕ್ತರು ನೂರಾರು ಜನ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು