7:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉರ್ವದ ಅಂಬೇಡ್ಕರ್ ಭವನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ: ಸಂವಿಧಾನ ಶಿಲ್ಪಿಯ ಪ್ರತಿಮೆಗೆ ಹಾರಾರ್ಪಣೆ

19/08/2021, 17:44

ಮಂಗಳೂರು(reporterkarnataka.com): ನಗರದ ಉರ್ವದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಸುಸಜ್ಜಿತ ಡಾ. ಬಿ.ಆರ್ ಅಂಬೇಡ್ಕರ್ ಭವನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತವಿದ್ದಾಗ ಅಂಬೇಡ್ಕರ್ ಭವನಕ್ಕೆ ಮಂಜೂರಾತಿ ನೀಡಿರುವುದನ್ನು ಮತ್ತು 2018ರಲ್ಲಿ ಬಹು ಮಟ್ಟಿಗೆ ಕಾಮಗಾರಿ ನಡೆದಿರುವುದನ್ನು ಮಾಜಿ ಸಚಿವ ರೈ ಸ್ಮರಿಸಿದರು.

ರಮಾನಾಥ ರೈ ಅವರು ಅಂಬೇಡ್ಕರ್ ಭವನ ಉದ್ಘಾಟನೆಯ ಬಳಿಕ ಮೊದಲ ಬಾರಿಗೆ ಇಂದು ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು