3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು