7:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು