8:19 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು