3:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು