4:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು