3:41 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ

11/08/2024, 11:37

ಸಂತೋಷ್ ಬೆಳಗಾವಿ
info.reporterkarnataka@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ವಲಯದ ಮೇಲ್ವಿಚಾರಕರಾದ ರೇಣುಕಾ ತಿಳುವಳ್ಳಿ ಮಾತನಾಡಿ ಪ್ರತಿಯೊಬ್ಬರೂ ಗ್ರಾಮದ ಸ್ವಚ್ಚತೆ ಕಾಪಾಡುವುದರಿಂದ ಶರೀರಕ್ಕೆ ಹಾಗೂ ಗ್ರಾಮಕ್ಕೆ ಒಳ್ಳೆಯದಾಗಿ ಸೊಳ್ಳೆಗಳ ಕಾಟ ಕಡಿಮೆಯಾಗಿ ರೋಗರುಜಿನಿಗಳು ಬರುವುದಿಲ್ಲ ಎಂದು ಹೇಳುತ್ತಾ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಈ ಸಮಯದಲ್ಲಿ ಒಕ್ಕೂಟದ ಅಧ್ಯಕ್ಷೆ ಕೌಸರ ಹಣಗಂಡಿ. ಸ್ಥಳೀಯ ಸೇವಾ ಪ್ರತಿನಿಧಿ ಮಾಲಾ ಮೇತ್ರಿ.ಸೇರಿದಂತೆ ಸಂಗದ ಸದಸ್ಯರು, ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು