8:02 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ

11/08/2024, 16:32

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆಯಾಗಿ ಸುಮಾ ಪದಕಣ್ಣಾಯ, ಮಹಿಳಾ ಕಾರ್ಯದರ್ಶಿ ಜಯಶ್ರೀ ಹೆಬ್ಬಾರ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರೀತಿ ಕೆ.,
ಗೌರವಾಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಮತ್ತು 16 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ತಾಲೂಕು ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಉದಯಶಂಕರ ಭಟ್, ಉಪಾಧ್ಯಕ್ಷ ಕುಂಜತ್ತೋಡಿ ವಾಸುದೇವ ಭಟ್, ಮಹಿಳಾ ಘಟಕ ಉಪಾಧ್ಯಕ್ಷೆ ರಮಾಮಣಿ ಭಟ್ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು